Tuesday, January 07, 2020

27 Nakshatras and Gayatri chants (27 ನಕ್ಷತ್ರಗಳು ಗಾಯತ್ರೀ ಮಂತ್ರಗಳು)

                                                                                                                                   ಸಂಗ್ರಹಿತ 


                                 
27 ನಕ್ಷತ್ರಗಳು ಮತ್ತದರ ಗಾಯತ್ರೀ ಮಂತ್ರಗಳು. 

ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಭಿಮುಖವಾಗಿ ಸೂರ್ಯನ ನೋಡುತ್ತಾ ೯ರಿಂದ ೧೦೮  ಬಾರಿ ಈ ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ ದೊರೆಯುತ್ತದೆ, ನಕ್ಷತ್ರ ದೋಶವೂ ಪರಿಹಾರವಾಗುತ್ತದೆ.
ಗ್ರಹಣ ಕಾಲದಲ್ಲಿ ಇದನ್ನು ಜಪಿಸಿ. ನಕ್ಷತ್ರ ದೋಷ ನಿವಾಣೆಯಾಗುತ್ತದೆ.

1.ಅಶ್ವಿನಿ:
ಓಂ ಶ್ವೇತವರ್ಣೈ ವಿದ್ಮಹೇl
ಸುಧಾಕರಾಯೈ ಧೀಮಹಿl
ತನ್ನೋ ಅಶ್ವಿನೇನ ಪ್ರಚೋದಯಾತ್ll

2. ಭರಣಿ:
ಓಂ ಕೃಷ್ಣವರ್ಣೈ ವಿದ್ಮಹೇl
ದಂಡಧರಾಯೈ ಧೀಮಹಿl
ತನ್ನೋ ಭರಣೀ ಪ್ರಚೋದಯಾತ್ll

3. ಕೃತ್ತಿಕಾ:
ಓಂ ವಣ್ಣಿದೇಹಾಯೈ ವಿದ್ಮಹೇl
ಮಹಾತಪಾಯೈ ಧೀಮಹಿl
ತನ್ನೋ ಕೃತ್ತಿಕಾ ಪ್ರಚೋದಯಾತ್ll

4.ರೋಹಿಣಿ:
ಓಂ ಪ್ರಜಾವಿರುದ್ಧೈ ಚ ವಿದ್ಮಹೇl
ವಿಶ್ವರೂಪಾಯೈ ಧೀಮಹಿl
ತನ್ನೋ ರೋಹಿಣೀ ಪ್ರಚೋದಯಾತ್ll

5. ಮೃಗಶಿರಾ:
ಓಂ ಶಶಿಶೇಖರಾಯ ವಿದ್ಮಹೇl
ಮಹಾರಾಜಾಯ ಧೀಮಹಿl
ತನ್ನೋ ಮೃಗಶೀರ್ಷಾಃ ಪ್ರಚೋದಯಾತ್ll

6. ಆರ್ದ್ರಾ:
ಓಂ ಮಹಾಶ್ರೇಷ್ಠಾಯ ವಿದ್ಮಹೇl
ಪಶುಂ ತನಾಯ ಧೀಮಹಿl
ತನ್ನೋ ಆರ್ದ್ರಾ ಪ್ರಚೋದಯಾತ್ll

7. ಪುನರ್ವಸು:
ಓಂ ಪ್ರಜಾವರುಧ್ಯೈ ಚ ವಿದ್ಮಹೇl
ಅದಿತಿ ಪುತ್ರಾಯ ಧೀಮಹಿl
ತನ್ನೋ ಪುನರ್ವಸು ಪ್ರಚೋದಯಾತ್ll

8. ಪುಷ್ಯಾ:
ಓಂ ಬ್ರಹ್ಮವರ್ಚಸಾಯ ವಿದ್ಮಹೇl
ಮಹಾದಿಶಾಯಾಯ ಧೀಮಹಿl
ತನ್ನೋ ಪುಷ್ಯಃ ಪ್ರಚೋದಯಾತ್ll

9. ಆಶ್ಲೇಷಾ:
ಓಂ ಸರ್ಪರಾಜಾಯ ವಿದ್ಮಹೇl
ಮಹಾರೋಚನಾಯ ಧೀಮಹಿl
ತನ್ನೋ ಆಶ್ಲೇಷಃ ಪ್ರಚೋದಯಾತ್ll

10. ಮಘಾ:
ಓಂ ಮಹಾ ಅನಗಾಯ ವಿದ್ಮಹೇl
ಪಿತ್ರಿಯಾದೇವಾಯ ಧೀಮಹಿl
ತನ್ನೋ ಮಖಃ ಪ್ರಚೋದಯಾತ್ll

11. ಪೂರ್ವಾ ಫಲ್ಗುಣಿ :
ಓಂ ಅರಿಯಂನಾಯ ವಿದ್ಮಹೇl
ಪಶುದೇಹಾಯ ಧೀಮಹಿl
ತನ್ನೋ ಪೂರ್ವ ಫಲ್ಗುಣಿ ಪ್ರಚೋದಯಾತ್ll

12. ಉತ್ತರಾ ಫಲ್ಗುಣಿ:
ಓಂ ಮಹಾಬಕಾಯೈ ವಿದ್ಮಹೇl
ಮಹಾಶ್ರೇಷ್ಠಾಯೈ ಧೀಮಹಿl
ತನ್ನೋ ಉತ್ತರ ಫಲ್ಗುಣಿ ಪ್ರಚೋದಯಾತ್ll

13. ಹಸ್ತಾ:
ಓಂ ಪ್ರಯಚ್ಚತಾಯೈ ವಿದ್ಮಹೇl
ಪ್ರಕೃಪ್ರಣೀತಾಯೈ ಧೀಮಹಿl
ತನ್ನೋ ಹಸ್ತಾ ಪ್ರಚೋದಯಾತ್ll

14. ಚಿತ್ತಾ:
ಓಂ ಮಹಾದೃಷ್ಟಾಯೈ ವಿದ್ಮಹೇl
ಪ್ರಜಾರಪಾಯೈ ಧೀಮಹಿl
ತನ್ನೋ ಚೈತ್ರಾಃ ಪ್ರಚೋದಯಾತ್ll

15. ಸ್ವಾತಿ:
ಓಂ ಕಾಮಸಾರಾಯೈ ವಿದ್ಮಹೇl
ಮಹಾನಿಷ್ಠಾಯೈ ಧೀಮಹಿl
ತನ್ನೋ ಸ್ವಾತಿ ಪ್ರಚೋದಯಾತ್ll

16. ವಿಶಾಖಾ:
ಓಂ ಇಂದ್ರಾಗ್ನೇಸ್ಯೈ ವಿದ್ಮಹೇl
ಮಹಾಶ್ರೇಷ್ಠಾಯೈ ಚ ಧೀಮಹಿl
ತನ್ನೋ ವಿಶಾಖಾ ಪ್ರಚೋದಯಾತ್ll

17. ಅನೂರಾಧಾ:
ಓಂ ಮಿತ್ರದೇಯಾಯೈ ವಿದ್ಮಹೇl
ಮಹಾಮಿತ್ರಾಯ ಧೀಮಹಿl
ತನ್ನೋ ಅನೂರಾಧಾ ಪ್ರಚೋದಯಾತ್ll

18. ಜ್ಯೇಷ್ಠಾ:
ಓಂ ಜ್ಯೇಷ್ಠಾಯೈ ವಿದ್ಮಹೇl
ಮಹಾಜ್ಯೇಷ್ಠಾಯೈ ಧೀಮಹಿl
ತನ್ನೋ ಜ್ಯೇಷ್ಠಾ ಪ್ರಚೋದಯಾತ್ll

19 ಮೂಲಾ:
ಓಂ ಪ್ರಜಾಧಿಪಾಯೈ ವಿದ್ಮಹೇl
ಮಹಾಪ್ರಜಾಧಿಪಾಯೈ ಧೀಮಹಿl
ತನ್ನೋ ಮೂಲಾ ಪ್ರಚೋದಯಾತ್ll

20. ಪೂರ್ವಾಷಾಢಾ:
ಓಂ ಸಮುದ್ರಕಾಮಾಯೈ ವಿದ್ಮಹೇl
ಮಹಾಬೀಜಿತಾಯೈ ಧೀಮಹಿl
ತನ್ನೋ ಪೂರ್ವಾಷಾಢಾ ಪ್ರಚೋದಯಾತ್ll

21. ಉತ್ತರಾಷಾಢಾ:
ಓಂ ವಿಶ್ವೇದೇವಾಯ ವಿದ್ಮಹೇl
ಮಹಾಷಾಢಾಯ ಧೀಮಹಿl
ತನ್ನೋ ಉತ್ತರಾಷಾಢಾ ಪ್ರಚೋದಯಾತ್ll

22. ಶ್ರವಣಾ:
ಓಂ ಮಹಾಶ್ರೇಷ್ಠಾಯೈ ವಿದ್ಮಹೇl
ಪುಣ್ಯಶ್ಲೋಕಾಯ ಧೀಮಹಿl
ತನ್ನೋ ಶ್ರವಣ ಪ್ರಚೋದಯಾತ್ll

23. ಧನಿಷ್ಠಾ:
ಓಂ ಅಗ್ರನಾಥಾಯ ವಿದ್ಮಹೇl
ವಸೂಪ್ರೀತಾಯ ಧೀಮಹಿl
ತನ್ನೋ ಶರ್ವಿಷ್ಠಾ ಪ್ರಚೋದಯಾತ್ll

24. ಶತತಾರಿಕಾ :
ಓಂ ಭೇಷಜಾಯ ವಿದ್ಮಹೇl
ವರುಣದೇಹಾಯ ಧೀಮಹಿl
ತನ್ನೋ ಶತಭಿಷಾ ಪ್ರಚೋದಯಾತ್ll

25. ಪೂರ್ವಾಭಾದ್ರಪದ :
ಓಂ ತೇಜಸ್ಕರಾಯ ವಿದ್ಮಹೇl
ಅಜರಕ ಪಾದಾಯ ಧೀಮಹಿl
ತನ್ನೋ ಪೂರ್ವಪ್ರೋಷ್ಟಪತ ಪ್ರಚೋದಯಾತ್ll

26. ಉತ್ತರಾಭಾದ್ರಪದ :
ಓಂ ಅಹಿರಬುಧ್ನಾಯ ವಿದ್ಮಹೇl
ಪ್ರತಿಷ್ಠಾಪನಾಯ ಧೀಮಹಿl
ತನ್ನೋ ಉತ್ತರಪ್ರೋಷ್ಟಪತ ಪ್ರಚೋದಯಾತ್ll

27. ರೇವತಿ:
ಓಂ ವಿಶ್ವರೂಪಾಯ ವಿದ್ಮಹೇl
ಪೂಷ್ಣ ದೇಹಾಯ ಧೀಮಹಿl
ತನ್ನೋ ರೇವತಿ ಪ್ರಚೋದಯಾತ್ll

ಅಶ್ವಿನಿ ಮಾಘ ಮೂಲ ನಕ್ಷತ್ರದವರು ಈ ನಕ್ಷತ್ರಗಳ ಅಧಿಪತಿ ಕೇತು ಗ್ರಹ ಆದ್ದರಿಂದ ಕೇತು ದೋಷ ನಿವಾರಣೆಗೆ ದರ್ಬೆ ಗಿಡವನ್ನು ಬೆಳೆಸಿ ಹಾಗೆಯೇ ಜಾಜಿ ಹೂವಿನ ಗಿಡವನ್ನು ಮನೆಯಲ್ಲಿ ಇಟ್ಟು ಬೆಳೆಸಬಹುದು. 
2.ಭರಣಿ ಪೂರ್ವ ಫಲ್ಗುಣಿ ಪೂರ್ವಷಾಢ ‍ನಕ್ಷತ್ರದವರು ಈ ನಕ್ಷತ್ರಗಳಿಗೆ ಅಧಿಪತಿ ಶುಕ್ರ ಗ್ರಹ ಆದ್ದರಿಂದ ಶುಕ್ರ ಗ್ರಹದ ದೋಷ ನಿವಾರಣೆಗೆ ಔದಂಬರ ಕಮಲದ ಹೂವಿನ ಗಿಡಗಳನ್ನು ಬೆಳಸಿದರೆ ಒಳ್ಳೆಯದು. 
3.ಕೃತಿಕಾ ಉತ್ತರ ಫಲ್ಗುಣಿ ಉತ್ತರಶಾಢಾ ನಕ್ಷತ್ರದವರು ಈ ನಕ್ಷತ್ರಗಳ ಅಧಿಪತಿ ಸೂರ್ಯ ಗ್ರಹ ಆದ್ದರಿಂದ ಸೂರ್ಯ ದೋಷ ನಿವಾರಣೆಗೆ ಬಿಳಿ ಎಕ್ಕೆಯ ಗಿಡ ಮತ್ತು ಕನಕಾಂಬರ ಹೂವಿನ ಗಿಡಗಳನ್ನು ಬೆಳೆಸಿದರೆ ಒಳ್ಳೆಯದು. 
4.ರೋಹಿಣಿ ಹಸ್ತ ಶ್ರವಣ ನಕ್ಷತ್ರದವರು ಈ ನಕ್ಷದ ಅಧಿಪತಿ ಚಂದ್ರ ಗ್ರಹ ಆದ್ದರಿಂದ ಚಂದ್ರ ಗ್ರಹ ದೋಷ ನಿವಾರಣೆಗೆ ಮುತ್ತುಗದ ಮರ ಮತ್ತು ಬಿಳಿ ತವರೆ ಗಿಡಗಳನ್ನು ಬೆಳೆಸಬೇಕು. 
5.ಮೃಗಶಿರಾ ಚಿತ್ತ ಧನಿಷ್ಟ ನಕ್ಷತ್ರದವರು ಈ ನಕ್ಷತ್ರಗಳಿಗೆ ಅಧಿಪತಿ ಕುಜ ಗ್ರಹ ಆದ್ದರಿಂದ ಕುಜ ಗ್ರಹ ದೋಷ ನಿವಾರಣೆಗೆ ಕಗ್ಗಲಿ ಮರ ಹಾಗೂ ದತ್ತುಲಿ ಗಿಡಗಳನ್ನು ಮನೆಯ ಬಳಿ ಬೆಳೆಸಬೇಕು. 
6.ಆರಿದ್ರಾ ಸ್ವಾತಿ ಶತಾಭಿಷ ನಕ್ಷತ್ರದವರು ಈ ನಕ್ಷತ್ರಗಳಿಗೆ ಅಧಿಪತಿ ರಾಹು ಗ್ರಹ ಆದ್ದರಿಂದ ರಾಹು ಗ್ರಹ ದೋಷ ನಿವಾರಣೆಗೆ ಗರಿಕೆಯನ್ನು ಹಾಗೂ ಬೆಟ್ಟದ ತಾವರೆ ಹೂವಿನ ಗಿಡವನ್ನು ಬೆಳೆಸಬೇಕು. 
7.ಪುನರ್ವಸು ವಿಶಾಖ ಪೂರ್ವ ಭಾದ್ರಪದ ನಕ್ಷತ್ರದವರು ಅಧಿಪತಿ ಗುರು ಗ್ರಹ ಆದ್ದರಿಂದ ಗುರು ಗ್ರಹ ದೋಷ ನಿವಾರಣೆಗೆ ಅರಳಿ ಗಿಡ ಮತ್ತು ಪಾರಿಜಾತ ಹೂವಿನ ಗಿಡವನ್ನು ಬೆಳೆಸಬೇಕು. 
8.ಪುಷ್ಯ ಅನುರಾಧ ಉತ್ತರ ಭಾದ್ರಪದ ನಕ್ಷತ್ರದವರುಅಧಿಪತಿ ಶನಿ ಗ್ರಹ ಆದ್ದರಿಂದ ಶನಿ ಗ್ರಹ ದೋಷ ನಿವಾರಣೆಗೆ ಶಮಿ ವೃಕ್ಷ ಹಾಗೂ ತುಳಸಿ ಗಿಡವನ್ನು ಬೆಳೆಸಬೇಕು. 
9.ಆಶ್ಲೇಷ ಜೇಷ್ಠ ರೇವತಿ ನಕ್ಷತ್ರದವರು  ಅಧಿಪತಿ ಬುಧ ಗ್ರಹ ಆದ್ದರಿಂದ ಬುಧ ಗ್ರಹದೋಷ ನಿವಾರಣೆಗೆ ಉತ್ತರಾಣಿ ಗಿಡವನ್ನು ಮತ್ತು ಮಲ್ಲಿಗೆ ಗಿಡವನ್ನು ಬೆಳೆಸಬೇಕು.




No comments:

Post a Comment